ಕಾಂಗ್ರೆಸ್ ಘಟಕದ ವತಿಯಿಂದ ಪೆಟ್ರೋಲ್ *ಬೆಲೆ ಎರಿಕೆ ವಿರುದ್ದ ಪ್ರತಿಭಟನೆ* #avintvcom
1 min read
*ಬೆಲೆ ಎರಿಕೆ ವಿರುದ್ದ ಪ್ರತಿಭಟನೆ*
ಚಿಕ್ಕಮಗಳೂರು ಜಿಲ್ಲೆ.
ಎನ್ ಅರ್ ಪುರ ತಾಲ್ಲೂಕಿನ ವಿವಿಧ ಕಡೆ ಪ್ರತಿಭಟನೆ.
KPCC ಅಧ್ಯಕ್ಷರಾದ ಶ್ರೀ ಡಿ.ಕೆ ಶಿವಕುಮಾರ್ ಹಾಗೂ ವಿರೊದ ಪಕ್ಷದ ನಾಯಕರು ಶ್ರೀ ಸಿದ್ದರಾಮಯ್ಯ ಅವರ ಆದೇಶ ಮೇರೆಗೆ ನರಸಿಂಹರಾಜಪುರ ತಾಲ್ಲೂಕು, ಬಾಳೆಹೊನ್ನೂರು ಮತ್ತು ಖಾಂಡ್ಯ ಹೋಬಳಿ ಕಾಂಗ್ರೆಸ್ ಘಟಕದ ವತಿಯಿಂದ ಪೆಟ್ರೋಲ್ ಬೆಲೆಯೇರಿಕೆ ವಿರುದ್ದ #Petrol100NotOut ಸಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು..
ಈ ಪ್ರತಿಭಟನೆಯಲ್ಲಿ ಮಾನ್ಯ ಶೃಂಗೇರಿ ಕ್ಷೇತ್ರದ ಶಾಸಕರಾದ ಶ್ರೀ ಟಿ.ಡಿ ರಾಜೇಗೌಡರು ಭಾಗವಹಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಬೇಡಿಕೆಗಳನ್ನು ಸರ್ಕಾರ ಇಡೇರಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದರು.
ಬ್ಲಾಕ್ ಅಧ್ಯಕ್ಷರು ಸೇರಿದಂತೆ, ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.