ಕರೋನಾ ಸೋಂಕಿತರ ಕೇಂದ್ರಕ್ಕೆ ಜಿಲ್ಲಾಲಸಿಕಾ ಕೇಂದ್ರಕ್ಕೆ,ವೈದ್ಯರಿಗೆ ಆಹಾರ ಪ್ಯಾಕೆಟ್ಗಳನ್ನು ವಿತರಿಸಲಾಯಿತು#avintvcom
1 min read*ಮುಂದುವರಿದ ಸಹಾಯ ಹಸ್ತ*
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.
ಇಂದು ಜಿಲ್ಲಾ ಕರೋನಾ ಸೋಂಕಿತರ ಕೇಂದ್ರಕ್ಕೆ ಮತ್ತು ಜಿಲ್ಲಾ ಲಸಿಕಾ ಕೇಂದ್ರಕ್ಕೆ, ವೈದ್ಯರಿಗೆ ಆರೋಗ್ಯ ಕಾರ್ಯಕರ್ತರಿಗೆ,ಜಿಲ್ಲಾ ಸಂಸ್ಥೆ ವತಿಯಿಂದ ಉತ್ತಮ ಗುಣಮಟ್ಟದ ಆಹಾರ ಪ್ಯಾಕೆಟ್ಗಳನ್ನು
ವಿತರಿಸಲಾಯಿತು.
8ನೇ ದಿನದ ಆಹಾರ ವ್ಯವಸ್ಥೆಯನ್ನು ಜಿಲ್ಲಾ ಲಸಿಕ ಕೇಂದ್ರಕ್ಕೆ ಶ್ರೀ ನಟರಾಜ್ ಮತ್ತು ದಾಮೋದರ್ ಅವರು ಮತ್ತು ಕೊರೋನಾ ಸೋಂಕಿತ ಕೇಂದ್ರಕ್ಕೆ ದೇವಾಂಗ ಸಂಘ .ಇವರು ಮಾಡಿಕೊಟ್ಟಿರುತ್ತಾರೆ, ಇವರಿಗೆ ಜಿಲ್ಲಾ ಸಂಸ್ಥೆ ವತಿಯಿಂದ ಧನ್ಯವಾದಗಳು.
ಈ ಕಾರ್ಯದಲ್ಲಿ ಜಿಲ್ಲಾ ಕಾರ್ಯದರ್ಶಿ ಶ್ರೀ ಫಣಿರಾಜ್, ಜಿಲ್ಲಾ ಸಹಾಯಕ ಆಯುಕ್ತರು ಡಾಕ್ಟರ್ ಶ್ರೀನಿವಾಸ್, ಜಿಲ್ಲಾ ಸ್ಥಾನಿಕ ಆಯುಕ್ತರು ಪ್ರಕಾಶ್, ಜಿಲ್ಲಾ ಸಂಘಟಕರು, ಕಿರಣ್ ನವೀನ್ ಉಪಸ್ಥಿತರಿದ್ದರು
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.
http://nisargacare.com/navachaithanya-old-age-home/