AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕರೋನಾ ಸೋಂಕಿತರ ಕೇಂದ್ರಕ್ಕೆ ಮತ್ತು ಜಿಲ್ಲಾ ಲಸಿಕಾ ಕೇಂದ್ರಕ್ಕೆ, ವೈದ್ಯರಿಗೆ ಆಹಾರ ವಿತರಿಸಲಾಯಿತು. #avintvcom

1 min read
Featured Video Play Icon

*ಮುಂದುವರಿದ ಸಹಾಯ ಹಸ್ತ*

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.

ಇಂದು ಜಿಲ್ಲಾ ಕರೋನಾ ಸೋಂಕಿತರ  ಕೇಂದ್ರಕ್ಕೆ  ಮತ್ತು ಜಿಲ್ಲಾ ಲಸಿಕಾ ಕೇಂದ್ರಕ್ಕೆ, ವೈದ್ಯರಿಗೆ ಆರೋಗ್ಯ ಕಾರ್ಯಕರ್ತರಿಗೆ,ಜಿಲ್ಲಾ ಸಂಸ್ಥೆ ವತಿಯಿಂದ ಉತ್ತಮ ಗುಣಮಟ್ಟದ ಆಹಾರ ಪ್ಯಾಕೆಟ್ಗಳನ್ನು

ವಿತರಿಸಲಾಯಿತು.

10ನೇ ದಿನದ  ಆಹಾರ ವ್ಯವಸ್ಥೆಯನ್ನು ಶ್ರೀ ಕನಿಕಾಪರಮೇಶ್ವರಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಮಾಡಿಕೊಟ್ಟಿರುತ್ತಾರೆ, ಇವರಿಗೆ ಜಿಲ್ಲಾ ಸಂಸ್ಥೆ ವತಿಯಿಂದ ಧನ್ಯವಾದಗಳು.

ಈ ಕಾರ್ಯದಲ್ಲಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ನ , ಎಂ ಎನ್, ರಾಕೇಶ್, ಮತ್ತು ಇನ್ನಿತರ ಪದಾಧಿಕಾರಿಗಳು ,ಜಿಲ್ಲಾ ಕಾರ್ಯದರ್ಶಿ ಶ್ರೀ ಫಣಿರಾಜ್, ಜಿಲ್ಲಾ ಸಹಾಯಕ ಆಯುಕ್ತರು ಡಾಕ್ಟರ್ ಶ್ರೀನಿವಾಸ್, ಜಿಲ್ಲಾ ಸ್ಥಾನಿಕ ಆಯುಕ್ತರು ಪ್ರಕಾಶ್, ರಾಘವೇಂದ್ರ, ಜಿಲ್ಲಾ ಸಂಘಟಕರುಗಳಾದ  ಕಿರಣ್ ಮತ್ತು ನವೀನ್ ಉಪಸ್ಥಿತರಿದ್ದರು.

ವರದಿ.

ಮಗ್ಗಲಮಕ್ಕಿಗಣೇಶ್.

ಬ್ಯೂರೋ ನ್ಯೂಸ್.

Career | job

Navachaitanya Old Age Home

About Author