ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸುವರು. #avintvcom
1 min read
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.
75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಇಂದು ಜಿಲ್ಲಾ ತರಬೇತಿ ಕೇಂದ್ರ ದೇವರಹಳ್ಳಿ ಯಲ್ಲಿ , ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶೋಭಾ ಜಗದೀಶ್ ರವರು ದ್ವಜಾರೋಹಣ ನೆರವೇರಿಸಿದರು,
ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ಈರಮ್ಮ, ಪಿಡಿಓ , ಗ್ರಾಮ ಪಂಚಾಯಿತಿ ಸದಸ್ಯರುಗಳು ಉಪಸ್ಥಿತರಿದ್ದರು.
ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಎಂ ಎನ್ ಷಡಕ್ಷರಿ, ಜಿಲ್ಲಾ ಆಯುಕ್ತರು ಗೈಡ್ ಶ್ರೀಮತಿ ಮಮತಾ, ಜಿಲ್ಲಾ ತರಬೇತಿ ಆಯುಕ್ತರು ಶ್ರೀಮತಿ ಸಂಧ್ಯಾ ರಾಣಿ, ಜಿಲ್ಲಾ ಸ್ಥಾನಿಕ ಆಯುಕ್ತರು, ಯು ಎಸ್. ಪ್ರಕಾಶ್, ಶ್ರೀಮತಿ ವಿಶಾಲಷಡಕ್ಷರಿ, ಸಿದ್ದೇಗೌಡರು ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಶ್ರೀ ರಾಘವೇಂದ್ರ, ಜಿಲ್ಲಾ ಸಂಘಟಕರುಗಳಾದ ಕಿರಣ್ ಕುಮಾರ್ ನವೀನ್ ಕುಮಾರ್, ಗೈಡ್ಸ್ ಕ್ಯಾಪ್ಟನ್ ಸುಪ್ರಿಯಾ, ಮತ್ತು ಇತರ ಪದಾಧಿಕಾರಿಗಳು ಹಾಜರಿದ್ದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.