*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೀರೂರು*
1 min read
*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೀರೂರು*
ಸ್ಥಳಿಯ ಸಂಸ್ಥೆಯ ಸ್ಕೌಟರ್ಸ್ ಗೈಡರ್ಸ್ ಸಮಾವೇಶವನ್ನು ಇಂದು BRC ಕೇಂದ್ರ ಬೀರೂರು ಇಲ್ಲಿ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಬಿಇಓ ರಾಜಕುಮಾರ್ .
ಭಾಗವಹಿಸಿದ್ದರು.
ಮಹೇಶ್ ಜಿಲ್ಲಾ ಆಯುಕ್ತರು (ಸ್ಕೌಟ್ಸ್),
ಕಿರಣ್ .ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸವಿತಾ ರಮೇಶ್ ಹಾಗೂ ಕಾರ್ಯದರ್ಶಿಯಾದ ಚಿರಾಗ್ ಮೆಹತಾ ಮತ್ತು TPEO ಅಂಜನಪ್ಪ, ವೇದಮೂರ್ತಿ ರಾಜ್ಯ ಸರ್ಕಾರಿ ಸಂಘದ ನಿರ್ದೇಶಕರು, ಮಹದೇವ್ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರು,
ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಹಿರಿಯ Scouter ಸಿಸಿ ಕುಮಾರ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬೀರೂರು ವಲಯದ 25 ದೈಹಿಕ ಶಿಕ್ಷಕರು ಭಾಗವಹಿಸಿದ್ದರು,
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.