*ಶ್ರದ್ದಾಂಜಲಿ*
1 min read
*ಶ್ರದ್ದಾಂಜಲಿ*
ಈ ದಿನ ನಿಧನರಾದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಧರ್ಮ ಪತ್ನಿ ಶ್ರೀಮತಿ ರಾಜೇಶ್ವರಿ ಅವರಿಗೆ ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಸಿಂಗಟಗೆರೆ ಸಿದ್ಧಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಬಿ.ಪಿ.ಪ್ರಕಾಶ್. ಪದಾಧಿಕಾರಿಗಳಾದ ಕುಪ್ಪಾಳು ಶಾಂತಮೂರ್ತಿ, ಹೊ.ರಾ.ಕೃಷ್ಣಕುಮಾರ್ ಮುಗುಳಿಕಟ್ಟೆ ಲೋಕೇಶ್, ಸೂರಿ ಶಶಿಧರ್, ರಂಗನಾಥ್ ಮುಂತಾದವರು ಹಾಜರಿದ್ದು ಸಂತಾಪ ವ್ಯಕ್ತಪಡಿಸಿದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.