*ಹೃದಯಾಘಾತ*
1 min read
*ಹೃದಯಾಘಾತ*
ಬಸ್ಸಿನಲ್ಲಿ ನಿರ್ವಾಹಕನಿಗೆ ಹೃದಯಾಘಾತ :ಆಸ್ಪತ್ರೆಯಲ್ಲಿ ಸಾವು
ಕೊಟ್ಟಿಗೆಹಾರ ಚಾರ್ಮುಡಿ ಘಾಟ್ ನ ಮಲಯಮಾರುತ ಸಮೀಪ ಬಸ್ ನಿರ್ವಾಹಕರೊಬ್ಬರಿಗೆ ಹೃದಯಾಘಾತ ಆಗಿದ್ದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ
ಚಿಕ್ಕಮಗಳೂರಿಂದ ಉಡುಪಿಗೆ ಹೋಗುತ್ತಿದ್ದ ಬಸ್ಸಿನ ನಿರ್ವಾಹಕ ವಿಜಯಗೆ ಹೃದಯ ಬೇನೆ ಕಾಣಿಸಿಕೊಂಡಿದ್ದು ತಕ್ಷಣ ಅಂಬುಲೆನ್ಸ್ ನಲ್ಲಿ ಮೂಡಿಗೆರೆಗೆ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಪ್ರಯೋಜನವಾಗಲಿಲ್ಲ
ವಿಷಯ ತಿಳಿಯುತ್ತಿದ್ದಂತೆ ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.