ಸ್ವಚ್ಚತಾ ಕಾರ್ಯಕ್ರಮ
1 min read
ಸ್ವಚ್ಚತಾ ಕಾರ್ಯಕ್ರಮ
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನಿಡುವಾಳೆ ಕಾರ್ಯಕ್ಷೇತ್ರ ಇದರ ವತಿಯಿಂದ ಶೃದ್ದಾಕೇಂದ್ರ ಸ್ವಚ್ಚತಾ ಕಾರ್ಯಾಕ್ರಮದ ಪ್ರಯುಕ್ತ ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಮಹೇಶ್ ವಾಟೇಖಾನ್, ಮೇಲ್ವೀಚಾರಕರಾದ ಚಿತ್ತರಂಜನ್, ಸೇವಾ ಪ್ರತಿನಿಧಿ ಶ್ರೀಮತಿ ಜ್ಯೋತಿ ಜಯಂತ್ , ಒಕ್ಕೂಟದ ಸದಸ್ಯರುಗಳು, ವಿಪತ್ತು ನಿರ್ವಹಣಿಯ ಸದಸ್ಯರು, ರಾಮೇಶ್ವರ ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್, ಸಿಬ್ಬಂದಿ ಸೂರ್ಯನಾರಾಯಣ್ ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.
Fresher Jobs | jobs hiring | job openings Udyog mela | jobs employment | udyog kendra – Nisarga Care
Good facilities and Best treatment Center Bangalore |