ಸ್ಮರಣೆ
1 min readಸ್ಮರಣೆ
ಮೂಡಿಗೆರೆ
ಬಿಜೆಪಿ ಯುವಮೋರ್ಚಾ ವತಿಯಿಂದ ಇಂದು ಮದ್ಯಾಹ್ನ 1 ಗಂಟೆಗೆ ಮೂಡಿಗೆರೆ ನಗರದಲ್ಲಿ ಅಮರ ಜವಾನ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು. ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರನ್ನು ಸ್ಮರಿಸಿಕೊಳ್ಳಲಾಯಿತು. ಈ ಮೂಲಕ ಫೆಬ್ರವರಿ 14 ದೇಹಪ್ರೇಮಕ್ಕಲ್ಲ ದೇಶಪ್ರೇಮಕ್ಕೆ , ಪರಕೀಯ ಸಂಸ್ಕೃತಿಯ ಪ್ರೇಮಿಗಳ ದಿನಾಚರಣೆಗೆ ಬದಲಾಗಿ ದೇಶಪ್ರೇಮಿಗಳ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರು ಅವಿನಾಶ್ ಜನ್ನಾಪುರ, ಜಿಲ್ಲಾ ಉಪಾಧ್ಯಕ್ಷರಾದ ನಯನ್ ಜೆಎಸ್ ರಘು ಅಧ್ಯಕ್ಷರು ಧರ್ಮಪಾಲ್, ಜಿಲ್ಲಾ ಕಾರ್ಯದರ್ಶಿ ಮನೋಜ್ ಹಳೆಕೋಟೆ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರು ಸಂಜಯ್ ಕೊಟ್ಟಿಗೆಹಾರ ತಾಲೂಕು ಪ್ರಧಾನ ಕಾರ್ಯದರ್ಶಿ ಅನಿಲ್ ಉಪಾಧ್ಯಕ್ಷರುಗಳಾದ ಸಚಿನ್ ನಯನ ಊರುಬಗೆ ವೀರೇಂದ್ರ ಜನ್ನಾಪುರ ಸಂದರ್ಶ, ಮನೋಜ್ , ದೀಕ್ಷಿತ್ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರುಗಳು ಪರಿವಾರದ ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ಯುವಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.